ವಿಶ್ವವಿದ್ಯಾನಿಲಯದ ನಾಡಪ್ರಭು ಶ್ರೀ ಕೆಂಪೇಗೌಡ ಅಧ್ಯಯನ ಪೀಠವು ಗುರುವಾರ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯಲ್ಲಿ ಕುಲಸಚಿವೆ ನಾಹಿದಾ ಜಮ್ ಜಮ್ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. (27-06-2024)
ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸುತ್ತಿರುವ ‘ಇಂಪ್ರೆಶನ್-2024’ ಮಾಧ್ಯಮ ಹಬ್ಬ ಹಾಗೂ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್ ಅನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಬಿಡುಗಡೆಗೊಳಿಸಿದರು. (26-06-2024)
ವಿವಿಯ ಮನೋವಿಜ್ಞಾನ ಅಧ್ಯಯನ, ಸಮಾಜಕಾರ್ಯ ಅಧ್ಯಯನ ವಿಭಾಗಗಳು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಇತರೆ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ‘ವಿಶ್ವ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಉದ್ಘಾಟಿಸಿದರು. (26-06-2024)
ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ.
ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ. (21-06-2024)
ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ.
ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗವು ಕೃಷಿಕ್ ಸರ್ವೋದಯ ಫೌಂಡೇಶನ್ (ರಿ.) ಇವರ ಸಹಯೋಗದಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಮಾಹಿತಿ ವ್ಯವಸ್ಥೆ ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಕುಲಪತಿ ಪ್ರೊ. ಎಂ. ವೆಂಟೇಶ್ವರಲು ಉದ್ಘಾಟಿಸಿದರು. ಚಿಕ್ಕಣ್ಣ ಸಿ., ರಾಮಚಂದ್ರ ಎಸ್. ಟಿ., ಹನುಮೇಗೌಡ ಎಚ್. ಎಸ್., ನಾಹಿದಾ ಜಮ್ ಜಮ್, ಪ್ರೊ. ಬಿ. ಶೇಖರ್, ಪ್ರೊ. ಪಿ. ಪರಮಶಿವಯ್ಯ ಇದ್ದಾರೆ. (20-06-2024)
ಮಹಿಳಾ ಅಧ್ಯಯನ ಕೇಂದ್ರವು ಡಿ.ವಿ.ಜಿ. ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ‘ಶಿವರಾಮ ಕಾರಂತರ ಮಹಿಳಾ ಪಾತ್ರದ ಕೆಲವು ಮಾದರಿಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಮರ್ಶಕ ಪ್ರೊ. ಟಿ. ಪಿ. ಅಶೋಕ ಅವರನ್ನು ಗೌರವಿಸಲಾಯಿತು. (20-06-2024)