ಶ್ರೀ ಗೌತಮಬುದ್ಧ ಜಯಂತಿ ಅಂಗವಾಗಿ ದಿನಾಂಕ ೨೩-೦೫-೨೦೨೪ ರಂದು ವಿಶ್ವವಿದ್ಯಾನಿಲಯದ ಚಿವುಕುಲ ಬ್ಲಾಕ್ ಡಾ. ಬಾಬಾ ಸಾಹೇಬ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಪುಷ್ಪ ನಮನ ಕಾರ್ಯಕ್ರಮ
ವಿಶ್ವವಿದ್ಯಾನಿಲಯ ಪರಿಸರ ವಿಜ್ಞಾನ ಅಧ್ಯಯನ ವಿಭಾಗವು ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯ ಹಾಗೂ ಜೀವನ್ ಜ್ಯೋತಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್’ ವಿಷಯದ ಅಡಿಯಲ್ಲಿ ಆಯೋಜಿಸಿದ್ದ ‘ವಿಶ್ವ ಭೂಮಿಯ ದಿನ’ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಸೋಮವಾರ ಉದ್ಘಾಟಿಸಿದರು. ಪ್ರೊ. ನಾರಾಯಣ ಜೆ., ಪ್ರೊ. ಪ್ರಸನ್ನಕುಮಾರ್ ಕೆ., ಡಾ. ದ್ವಾರಕಾನಾಥ್ ವಿ., ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿದ್ದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಹಾಗೂ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ.
ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ತುಮಕೂರು ವಿವಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಕಲಿಕೆ ಜೊತೆಗೆ ಕೌಶಲ್ಯ’ ಎಂಬ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಯ ಕಾರ್ಯಕ್ರಮವನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಯೋಜನೆ ಕುರಿತ ಕಾರ್ಯಾಗಾರವನ್ನು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ. ಶೋಭಾ ಜಿ. ಉದ್ಘಾಟಿಸಿದರು.