ತುಮಕೂರು ವಿವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿದ್ದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಹಾಗೂ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ.
ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ತುಮಕೂರು ವಿವಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಕಲಿಕೆ ಜೊತೆಗೆ ಕೌಶಲ್ಯ’ ಎಂಬ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಯ ಕಾರ್ಯಕ್ರಮವನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಯೋಜನೆ ಕುರಿತ ಕಾರ್ಯಾಗಾರವನ್ನು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ. ಶೋಭಾ ಜಿ. ಉದ್ಘಾಟಿಸಿದರು.
ಮತದಾನ ಮಾಡುತ್ತೇವೆ. ಮತದಾನ ಮಾಡಲು ಪ್ರೇರೇಪಿಸುತ್ತೇವೆ’ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ, ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು.
ತುಮಕೂರು ವಿವಿಯು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಮತದಾರರ ಜಾಗೃತಿ ಜಾಥಾ’ಗೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆ ಬಿ. ವಿ. ಅಶ್ವಿಜಾ ಹಾಗೂ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಚಾಲನೆ ನೀಡಿದರು.
ತುಮಕೂರು ವಿವಿಯು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಮತದಾರರ ಜಾಗೃತಿ ಜಾಥಾ’ಗೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆ ಬಿ. ವಿ. ಅಶ್ವಿಜಾ ಹಾಗೂ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಚಾಲನೆ ನೀಡಿದರು.