ತುಮಕೂರು ವಿವಿ ಮತ್ತು ಇಂಗ್ಲೆಂಡ್ ಸೌತ್ ವೇಲ್ಸ್ ವಿವಿಯು ಆಯೋಜಿಸಿದ್ದ ‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕಾರ್ಯಕ್ರಮದ ಉದ್ಘಾಟನೆಯನ್ನು ಇಂಗ್ಲೆಂಡ್ ಸೌತ್ ವೇಲ್ಸ್ ವಿವಿಯ ತರಬೇತಿ ವ್ಯವಸ್ಥಾಪಕ ರಿಚಿ ಟರ್ನರ್ ನೆರವೇರಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಚ್. ಜಿ. ಚಂದ್ರಶೇಖರ್, ಕೈಗಾರಿಕೋದ್ಯಮಿ ಆರ್. ಸುರೇಂದ್ರ ಶಾ, ಉದ್ಯಮಿ ಅಕ್ಷತಾ ಅಯ್ಯಂಗಾರ್, ತುಮಕೂರಿನ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಚ್. ಗೀರೀಶ್ ಇದ್ದಾರೆ.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಪೀಠವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಪೀಠದ ಸಂಯೋಜಕ ಪ್ರೊ. ಕೇಶವ, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. (14/04/2024)
ತುಮಕೂರು ವಿವಿಯು ಆಯೋಜಿಸಿದ್ದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ್ ನೆರವೇರಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ, ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಪಿ. ಪರಮಶಿವಯ್ಯ, ಪ್ರೊ. ಎ. ಮೋಹನ್ ರಾಮ್ ಇದ್ದಾರೆ (06-04-2024)
ತುಮಕೂರು ವಿವಿಯು ಆಯೋಜಿಸಿದ್ದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ್ ನೆರವೇರಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ, ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಪಿ. ಪರಮಶಿವಯ್ಯ, ಪ್ರೊ. ಎ. ಮೋಹನ್ ರಾಮ್ ಇದ್ದಾರೆ (06-04-2024)
ಡಾ. ಬಾಬು ಜಗಜೀವನರಾಂ ಅಧ್ಯಯನ ಪೀಠವು ಆಯೋಜಿಸಿದ್ದ ಡಾ. ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆಯನ್ನು 05-04-2024