ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿದ್ದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಹಾಗೂ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ.
ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ತುಮಕೂರು ವಿವಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಕಲಿಕೆ ಜೊತೆಗೆ ಕೌಶಲ್ಯ’ ಎಂಬ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಯ ಕಾರ್ಯಕ್ರಮವನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಯೋಜನೆ ಕುರಿತ ಕಾರ್ಯಾಗಾರವನ್ನು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ. ಶೋಭಾ ಜಿ. ಉದ್ಘಾಟಿಸಿದರು.
ಮತದಾನ ಮಾಡುತ್ತೇವೆ. ಮತದಾನ ಮಾಡಲು ಪ್ರೇರೇಪಿಸುತ್ತೇವೆ’ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ, ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು.