ವಿಶ್ವವಿದ್ಯಾನಿಲಯ ಪರಿಸರ ವಿಜ್ಞಾನ ಅಧ್ಯಯನ ವಿಭಾಗವು ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯ ಹಾಗೂ ಜೀವನ್ ಜ್ಯೋತಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್’ ವಿಷಯದ ಅಡಿಯಲ್ಲಿ ಆಯೋಜಿಸಿದ್ದ ‘ವಿಶ್ವ ಭೂಮಿಯ ದಿನ’ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಸೋಮವಾರ ಉದ್ಘಾಟಿಸಿದರು. ಪ್ರೊ. ನಾರಾಯಣ ಜೆ., ಪ್ರೊ. ಪ್ರಸನ್ನಕುಮಾರ್ ಕೆ., ಡಾ. ದ್ವಾರಕಾನಾಥ್ ವಿ., ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.