ತುಮಕೂರು ವಿವಿಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ‘ಆನ್ಲೈನ್ನಲ್ಲಿ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ತಡೆಗಟ್ಟುವಿಕೆ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಉದ್ಘಾಟಿಸಿದರು (13/06/2024)
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ರವಿ ಡಿ. ಚೆನ್ನಣ್ಣನವರ್ ಉದ್ಘಾಟಿಸಿದರು. . (ದಿನಾಂಕ ೧೨-೦೬-೨೦೨೪)
ದಿನಾಂಕ 5 ಜೂನ್ 2024 ರಂದು ವಿಶ್ವ ಪರಿಸರ ದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಆದಂತಹ ಜ್ಞಾನಸಿರಿ ಬಿದರಕಟ್ಟೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ದಿನಾಂಕ 5 ಜೂನ್ 2024 ರಂದು ವಿಶ್ವ ಪರಿಸರ ದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಆದಂತಹ ಜ್ಞಾನಸಿರಿ ಬಿದರಕಟ್ಟೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ಶ್ರೀ ಗೌತಮಬುದ್ಧ ಜಯಂತಿ ಅಂಗವಾಗಿ ದಿನಾಂಕ ೨೩-೦೫-೨೦೨೪ ರಂದು ವಿಶ್ವವಿದ್ಯಾನಿಲಯದ ಚಿವುಕುಲ ಬ್ಲಾಕ್ ಡಾ. ಬಾಬಾ ಸಾಹೇಬ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಪುಷ್ಪ ನಮನ ಕಾರ್ಯಕ್ರಮ