ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ.
ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ. (21-06-2024)
ತುಮಕೂರು ವಿವಿಯ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಆಯೋಜಿಸಿದ್ದ ‘10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಹಾಗೂ ‘21 ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್’ ಉದ್ಘಾಟನಾ ಸಮಾರಂಭವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಡಾ. ಎಂ. ಕೆ. ನಾಗರಾಜ್ ರಾವ್, ಪ್ರೊ. ಪ್ರಸನ್ನ ಕುಮಾರ್ ಕೆ., ಡಾ. ಎ. ಎಂ. ಮಂಜುನಾಥ್ ಇದ್ದಾರೆ.
ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗವು ಕೃಷಿಕ್ ಸರ್ವೋದಯ ಫೌಂಡೇಶನ್ (ರಿ.) ಇವರ ಸಹಯೋಗದಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಮಾಹಿತಿ ವ್ಯವಸ್ಥೆ ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಕುಲಪತಿ ಪ್ರೊ. ಎಂ. ವೆಂಟೇಶ್ವರಲು ಉದ್ಘಾಟಿಸಿದರು. ಚಿಕ್ಕಣ್ಣ ಸಿ., ರಾಮಚಂದ್ರ ಎಸ್. ಟಿ., ಹನುಮೇಗೌಡ ಎಚ್. ಎಸ್., ನಾಹಿದಾ ಜಮ್ ಜಮ್, ಪ್ರೊ. ಬಿ. ಶೇಖರ್, ಪ್ರೊ. ಪಿ. ಪರಮಶಿವಯ್ಯ ಇದ್ದಾರೆ. (20-06-2024)
ಮಹಿಳಾ ಅಧ್ಯಯನ ಕೇಂದ್ರವು ಡಿ.ವಿ.ಜಿ. ಕನ್ನಡ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ‘ಶಿವರಾಮ ಕಾರಂತರ ಮಹಿಳಾ ಪಾತ್ರದ ಕೆಲವು ಮಾದರಿಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಮರ್ಶಕ ಪ್ರೊ. ಟಿ. ಪಿ. ಅಶೋಕ ಅವರನ್ನು ಗೌರವಿಸಲಾಯಿತು. (20-06-2024)
ವಿವಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ, ಕೌಶಲ್ಯಾಭಿವೃದ್ಧಿ ಕೇಂದ್ರ ಮತ್ತು ವಿವಿ ಕಲಾ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವನ್ನು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಉದ್ಘಾಟಿಸಿದರು. ಖ್ಯಾತ ಅಂಕಣಕಾರರಾದ ಎಸ್. ಷಡಕ್ಷರಿ, ಕುಲಸಚಿವೆ ನಾಹಿದಾ ಜಮ್ ಜಮ್, ಪ್ರೊ. ಕೆ. ಪ್ರಸನ್ನಕುಮಾರ್, ಪ್ರೊ. ಬಿ. ಕರಿಯಣ್ಣ, ಪ್ರೊ. ಕೆ. ಜಿ. ಪರಶುರಾಮ, ಪ್ರೊ. ಜಿ. ಬಸವರಾಜ ಇದ್ದಾರೆ. (19-06-2024)
ತುಮಕೂರು ವಿವಿಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ‘ಆನ್ಲೈನ್ನಲ್ಲಿ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ತಡೆಗಟ್ಟುವಿಕೆ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಉದ್ಘಾಟಿಸಿದರು (13/06/2024)
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ರವಿ ಡಿ. ಚೆನ್ನಣ್ಣನವರ್ ಉದ್ಘಾಟಿಸಿದರು. . (ದಿನಾಂಕ ೧೨-೦೬-೨೦೨೪)