ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಬೆಂಗಳೂರಿನ ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಆರಕ್ಷಕ ಅಧೀಕ್ಷಕರಾದ ಎಚ್. ಡಿ. ಆನಂದಕುಮಾರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಅಪ್ಪಗೆರೆ ಸೋಮಶೇಖರ್, ಮಂಟೇಸ್ವಾಮಿ, ಪ್ರೊ. ಕೇಶವ, ಇನ್ನಿತರರು ಇದ್ದಾರೆ.(14/05/2024)
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯ ಮಧ್ಯಾಹ್ನದ ಭೋಜನ ಯೋಜನೆಯ ಎರಡನೇ ವರ್ಷಕ್ಕೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಸೋಮವಾರ ಚಾಲನೆ ನೀಡಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಎಸ್. ನಾಗಣ್ಣ, ಎಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಬಿ. ಆರ್. ನಟರಾಜ ಶೆಟ್ಟಿ, ಇನ್ನಿತರರು ಇದ್ದಾರೆ.
ತುಮಕೂರು ವಿವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಭಾಗವಹಿಸಿದ್ದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಹಾಗೂ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ.